ದೈನಂದಿನ ಮನ್ನಾ

ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್‌ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.

ನ್ಯಾಯಸ್ಥಾಪಕರು 7:15