ದೈನಂದಿನ ಮನ್ನಾ

ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.

೨ ಪೂರ್ವಕಾಲವೃತ್ತಾಂತ 13:8