ದೈನಂದಿನ ಮನ್ನಾ

ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.

೨ ಪೂರ್ವಕಾಲವೃತ್ತಾಂತ 24:12