ದೈನಂದಿನ ಮನ್ನಾ

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.

ಯೆರೆಮಿಯ 19:11