ದೈನಂದಿನ ಮನ್ನಾ

ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.

ಪ್ರಕಟನೆ 16:1