ದೈನಂದಿನ ಮನ್ನಾ

ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.

೨ ಪೂರ್ವಕಾಲವೃತ್ತಾಂತ 25:12