ದೈನಂದಿನ ಮನ್ನಾ

ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.

ಯಾಜಕಕಾಂಡ 16:12