ದೈನಂದಿನ ಮನ್ನಾ

ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.

೨ ಸಮುವೇಲನು 19:21