ದೈನಂದಿನ ಮನ್ನಾ

ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.

ಆದಿಕಾಂಡ 19:14