ದೈನಂದಿನ ಮನ್ನಾ

ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--

೨ ಅರಸುಗಳು 19:20