ದೈನಂದಿನ ಮನ್ನಾ

ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್‌ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್‌ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.

೨ ಅರಸುಗಳು 11:9