ದೈನಂದಿನ ಮನ್ನಾ

ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.

೨ ಪೂರ್ವಕಾಲವೃತ್ತಾಂತ 23:11