ದೈನಂದಿನ ಮನ್ನಾ

ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.

೨ ಪೂರ್ವಕಾಲವೃತ್ತಾಂತ 18:5