ದೈನಂದಿನ ಮನ್ನಾ

ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.

೨ ಪೂರ್ವಕಾಲವೃತ್ತಾಂತ 29:31