ದೈನಂದಿನ ಮನ್ನಾ

ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.

೧ ಸಮುವೇಲನು 20:29