ದೈನಂದಿನ ಮನ್ನಾ

ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.

ಧರ್ಮೋಪದೇಶಕಾಂಡ 27:15