ದೈನಂದಿನ ಮನ್ನಾ

ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.

೧ ಪೂರ್ವಕಾಲವೃತ್ತಾಂತ 23:29