ದೈನಂದಿನ ಮನ್ನಾ

ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.

ಅರಣ್ಯಕಾಂಡ 21:5