ದೈನಂದಿನ ಮನ್ನಾ

ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.

೨ ಪೂರ್ವಕಾಲವೃತ್ತಾಂತ 29:30