ದೈನಂದಿನ ಮನ್ನಾ

ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.

ಧರ್ಮೋಪದೇಶಕಾಂಡ 28:22